‘ಎಕ್ಸಿಲರೇಟರ್ ಬೆಂಗಳೂರಿಗೆ ಚಾಲನೆ’

‘ಎಕ್ಸಿಲರೇಟರ್ ಬೆಂಗಳೂರಿಗೆ ಚಾಲನೆ’

ಬೆಂಗಳೂರು : ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಮಂಡಲದ ವತಿಯಿಂದ ಆಯೋಜಿಸಿದ್ದ ‘ಎಕ್ಸಿಲರೇಟರ್ ಬೆಂಗಳೂರು’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಣ್ಣ ಕೈಗಾರಿಕೆ ಸಚಿವ ಸಿ.ಸಿ.ಪಾಟೀಲ್, ಎಫ್.ಕೆ.ಸಿ.ಸಿ.ಐ ಅಧ್ಯಕ್ಷ ಪೆರಿಕಲ್, ಎಂ ಸುಂದರ್, ಕೌಶಲ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಮತ್ತು ಉಬುಂಟು ಸಂಸ್ಥೆಯ ಸ್ಥಾಪಕಿ ರತ್ನಪ್ರಭಾ ಮೊದಲಾದವರು ಉಪಸ್ಥಿತರಿದ್ದರು.

Related