ಪಂಚಾಂಗ, ಕೃತಿ ಲೋಕಾರ್ಪಣೆ

ಪಂಚಾಂಗ, ಕೃತಿ ಲೋಕಾರ್ಪಣೆ

ಮೈಸೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಇಂದು ಸುತ್ತೂರಿನಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1061ನೆಯ ಜಯಂತಿ ಮಹೋತ್ಸವವನ್ನು ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ  ಪಂಚಾಂಗ  ಬಿಡುಗಡೆ ಮಾಡಿ ಮತ್ತು ಕೃತಿ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ  ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಪೌರಾಡಳಿತ ಸಚಿವ ಕೆ.ಸಿ ನಾರಾಯನಗೌಡ, ಶಾಸಕರಾದ ರಾಮದಾಸ್, ತನ್ವೀರ್ ಸೇಠ್ ಮೊದಲಾದವರು ಉಪಸ್ಥಿತರಿದ್ದರು.

Related