ಬೆಂಗಳೂರು: ಕೆಎಸ್ಆರ್ಟಿಸಿ ನಿಗಮದ ವತಿಯಿಂದ ವೋಲ್ಲೋ ಸ್ತ್ರೀಪರ್ ಬಸ್ಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಚಾಲನೆ ಕೊಟ್ಟಿದ್ದಾರೆ. ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಬಳಿ ಅಂಬಾರಿ ಉತ್ಸವ ಹೆಸರಿನ ಬಸ್ಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ಕೊಟ್ಟಿದ್ದಾರೆ.
ಈ ಸಂದರ್ಭದಲ್ಲಿ ಸದರಿ ಸಮಾರಂಭದಲ್ಲಿ ಮಾನ್ಯ ಸಾರಿಗೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು, ಮಾನ್ಯ ಶಾಸಕರು ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ, ಹಾಗೂ ಅಧ್ಯಕ್ಷರು, ಕೆ ಎಸ್ ಆರ್ ಟಿ ಸಿ , ಮಾನ್ಯ ಉಪಾಧ್ಯಕ್ಷರು ಮತ್ತು ಇತರೆ ಪ್ರಮುಖ ಗಣ್ಯರು ಉಪಸ್ಥಿತರಿದ್ದರು.