ನಮ್ಮ ಕರ್ನಾಟಕ ಹಲವಾರು ವಿಚಾರಗಳಲ್ಲಿ ಮುಂದಿದೆ: ಮುಖ್ಯಮಂತ್ರಿಗಳು

ಬೆಂಗಳೂರು ಮೇ 04: 2022- 23 ನೇ ಆಯವ್ಯಯದಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಜಲಸಂಪನ್ಮೂಲ ಇಲಾಖೆಯ ಸಭೆ ನಡೆಯಿತು.   

ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ,  ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್  ಹಾಗೂ  ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related