ಕೊರೋನಾ ಹೆಸರಿನಲ್ಲಿ ಕೋಟ್ಯಂತರ ರೂ.ಲೂಟಿ

ಕೊರೋನಾ ಹೆಸರಿನಲ್ಲಿ ಕೋಟ್ಯಂತರ ರೂ.ಲೂಟಿ

ಚಿಕ್ಕನಾಯಕನಹಳ್ಳಿ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆಯ ಸರ್ಕಾರಗಳಾಗಿದ್ದು, ಕೊರೋನಾ ಹತೋಟಿಗೆ ತರುವಲ್ಲಿ ವಿಫಲವಾಗಿವೆ.

ಕಾಯಿಲೆ ಹೆಸರಿನಲ್ಲಿ ಸರ್ಕಾರಗಳು ಕೋಟಿಗಟ್ಟಲೇ ಹಣ ಲೂಟಿ ಮಾಡುತ್ತಿದಾರೆ, ಎಂದು ರಾಜ್ಯ ಕೆಪಿಸಿಸಿ ವಕ್ತಾರ ಮುರಳೀಧರ ಹಾಲಪ್ಪ ಆರೋಪಿಸಿದರು.

ಕುಪ್ಪೂರುಗದ್ದುಗೆ ಮಠದಲ್ಲಿ ಪೀಠಾಧ್ಯಕ್ಷ ಡಾ. ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು,

ಪ್ರತೀ ಗ್ರಾಮ ಪಂಚಾಯಿತಿಗೆ ಇಬ್ಬರಂತೆ ಜಿಲ್ಲೆಯ 330 ಗ್ರಾಪಂ ಸೇರಿ ರಾಜ್ಯದ 6250 ಗ್ರಾಪಂಗಳಲ್ಲಿ ಕೊರೋನಾ ಸೇನಾನಿಗಳನ್ನು ನೇಮಕ ಮಾಡಿ, ಜನರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ರೋಗ ಲಕ್ಷಣ ಹೊಂದಿರುವವರನ್ನು ಆಸ್ಪತ್ರೆಗಳಿಗೆಎಂದು ದೂರು ದಾಖಲಿಸಬೇಕೆಂದಿದ್ದೇವೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಅಸಮಾಧಾನ ವ್ಯಕ್ತಪಡಿಸಿದರು.

 

Related