ಕಾಂಗ್ರೆಸ್ ನ ಚೊಂಬು ಜಾಹಿರಾತಿಗೆ ಬಿಜೆಪಿ ತಿರುಗೇಟು

ಕಾಂಗ್ರೆಸ್ ನ ಚೊಂಬು ಜಾಹಿರಾತಿಗೆ ಬಿಜೆಪಿ ತಿರುಗೇಟು

ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಚೊಂಬು ಜಾಹಿರಾತು ನೀಡುವ ಮೂಲಕ ಆಕ್ರೋಶ ಅವರ ಹಾಕಿತ್ತು. ಆದರೆ ಈಗ ಬಿಜೆಪಿ ಪಕ್ಷವು ಕಾಂಗ್ರೆಸ್ ಸರ್ಕಾರಕ್ಕೆ ತಿರುಗೇಟು ನೀಡಿದೆ.

ಕಾಂಗ್ರೆಸ್​ಗೆ ತಿರುಗೇಟು ನೀಡಿದ ಬಿಜೆಪಿ, 2013ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಚೊಂಬು ಹಿಡಿದುಕೊಂಡು ಬಯಲುಶೌಚಕ್ಕೆ ಹೋಗುತ್ತಿರುವ ಮತ್ತು 2023ರಲ್ಲಿ ಚೊಂಬು ಹಿಡಿದುಕೊಂಡು ಶೌಚಾಲಯಕ್ಕೆ ಹೋಗುತ್ತಿರುವ ಎಡಿಟೆಡ್ ಚಿತ್ರವನ್ನು ಟ್ವೀಟ್ ಮಾಡಿ ‘ಇಷ್ಟೇ ವ್ಯತ್ಯಾಸ’ ಎಂದಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಂಬು ಹಿಡಿದು ಶೌಚಾಲಯಕ್ಕೆ ಹೋಗುತ್ತಿರುವ ಹಾಗೆ ಚಿತ್ರವನ್ನು ಎಡಿಟ್ ಮಾಡಿ ಟ್ರೀಟ್ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಪಕ್ಷ ನೀರಿದೆ.

 

Related