“ಏಕ್ ಭಾರತ್ ಶ್ರೇಷ್ಠ ಭಾರತ್” ಕಾರ್ಯಕ್ರಮ

ಇಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಪ್ರಕೋಷ್ಟಗಳ ಸಮಾವೇಶದಲ್ಲಿ ಭಾಗವಹಿಸಲಾಯಿತು ಹಾಗೂ  ನರೇಂದ್ರ ಮೋದಿ ಜಿ ಅವರ ಆಶಯದಂತೆ “ಏಕ್ ಭಾರತ್ ಶ್ರೇಷ್ಠ ಭಾರತ್” ವಿಷಯದ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಮಾನ್ಯ ಕಂದಾಯ ಸಚಿವರಾದ ಶ್ರೀ ಆರ್ ಅಶೋಕ್ ರವರು,ಶಾಸಕ ಮಿತ್ರರಾದ ಎಂ ಕೃಷ್ಣಪ್ಪ , ಉದಯ್ ಗರುಡಾಚಾರ್,ರವಿ ಸುಬ್ರಮಣ್ಯ, ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷರಾದ ಶ್ರೀ ಎನ್ ಆರ್ ರಮೇಶ್ ರವರು ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಜೆಪಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Related