ಸಂಘಟಿತರರಾಗಿ ಬೆಂಬಲ ನೀಡಿದ್ದು ವಿಶ್ವಾಸವನ್ನು ಇಮ್ಮಡಿಗೊಳಿಸಿದೆ: ಸೌಮ್ಯ ರೆಡ್ಡಿ

ಸಂಘಟಿತರರಾಗಿ ಬೆಂಬಲ ನೀಡಿದ್ದು ವಿಶ್ವಾಸವನ್ನು ಇಮ್ಮಡಿಗೊಳಿಸಿದೆ: ಸೌಮ್ಯ ರೆಡ್ಡಿ

 ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಪಟ್ಟೆಗಾರ್ ಪಾಳ್ಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅನೇಕ ವಿಚಾರಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಿದೆ.

ಬೆಂಗಳೂರು ದಕ್ಷಿಣದ ಅಭಿವೃದ್ಧಿ ನಿಟ್ಟಿನಲ್ಲಿ ಮಹಿಳೆಯರು, ಯುವಕರು, ವ್ಯಾಪಾರಿಗಳು ಹಾಗೂ ಶ್ರಮಿಕರ ಶ್ರೇಯೋಭಿವೃದ್ಧಿ ದೃಷ್ಟಿಯಿಂದ ಎಲ್ಲರೂ ಸಂಘಟಿತರರಾಗಿ ಬೆಂಬಲ ನೀಡಿದ್ದು ನನಗೆ ವಿಶ್ವಾಸವನ್ನು ಇಮ್ಮಡಿಗೊಳಿಸಿತು.

ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ, ಶಾಸಕರಾದ ಶ್ರೀ ಎಂ. ಕೃಷ್ಣಪ್ಪ, ಶ್ರೀ ಪ್ರಿಯಾಕೃಷ್ಣ ಹಾಗೂ ಅಪಾರ ಸಂಖ್ಯೆಯ ಪಕ್ಷದ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಬೆಂಬಲಿಗರು ಉಪಸ್ಥಿತರಿದ್ದರು.

Related