ಬ್ರಹ್ಮ ಶ್ರೀ ನಾರಾಯಣ ಗುರುಗಳ 168 ನೇ ಜಯಂತ್ಯುತ್ಸವ

ಬ್ರಹ್ಮ ಶ್ರೀ ನಾರಾಯಣ ಗುರುಗಳ 168 ನೇ ಜಯಂತ್ಯುತ್ಸವ

ಬೆಂಗಳೂರು: ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಮಾಜದ ವತಿಯಿಂದ ಚೌಡಯ್ಯ ಸ್ಮಾರಕ ಭವನದಲ್ಲಿ ಇಂದು ಆಯೋಜಿಸಿದ್ದ ಬ್ರಹ್ಮ ಶ್ರೀ ನಾರಾಯಣ ಗುರುಗಳ168 ನೇ ಜಯಂತ್ಯುತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ವಿಖ್ಯಾತಾನಂದಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನೀಲ್ ಕುಮಾರ್, ಶಾಸಕ ಹಾರತಾಳು ಹಾಲಪ್ಪ, ನಿರ್ಮಾಪಕ ಚಿನ್ನೇಗೌಡ, ಕರ್ನಾಟಕ ಪ್ರದೇಶ  ಆರ್ಯ ಈಡಿಗ ಸಂಘದ ಅಧ್ಯಕ್ಷ ಡಾ:ಎಂ.ತಿಮ್ಮೇಗೌಡ ಮೊದಲಾದವರು ಉಪಸ್ಥಿತರಿದ್ದರು.

Related