ಚಂದಿಗಡಕ್ಕೆ ಸಿಎಂ ಬೇಟಿ

ಚಂದಿಗಡಕ್ಕೆ ಸಿಎಂ ಬೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಂದಿಗಡದಲ್ಲಿ ನಡೆಯುತ್ತಿರುವ 47ನೇ ಜಿಎಸ್ ಟಿ ಮಂಡಳಿ ಎರಡನೇ ಸಭೆಯಲ್ಲಿ ಭಾಗವಹಿಸಿದ್ದರು ಸಭೆ ಆರಂಭಕ್ಕೂ ಮುನ್ನ ಹಲವು ರಾಜ್ಯಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತುಕತೆ ನಡೆಸಿದರು.

ಮೇಘಾಲಯ ರಾಜ್ಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ, ಗೋವಾ ಹಣಕಾಸು ಸಚಿವರು, ಬಿಹಾರ ರಾಜ್ಯದ ಉಪ ಮುಖ್ಯಮಂತ್ರಿಗಳ ಜತೆ ಅವರು ಸಮಾಲೋಚನೆ ನಡೆಸಿದರು.

Related