ವಿವಿಧ ಕಾಮಗಾರಿಗೆ ಸಿಎಂ ಚಾಲನೆ

ವಿವಿಧ ಕಾಮಗಾರಿಗೆ ಸಿಎಂ ಚಾಲನೆ

ಕಲಬುರಗಿ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಶನಿವಾರ 26.30 ಕೋಟಿ ರೂ. ವೆಚ್ಚದ ನೂತನ ಮಾದರಿಯ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಬಿ.ಶ್ರೀರಾಮುಲು, ಮುರುಗೇಶ್ ನಿರಾಣಿ, ಬಿ.ಎ. ಬಸವರಾಜ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ್ ರೇವೂರ, ಸಂಸದ ಉಮೇಶ್ ಜಾಧವ್, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಹಾಗೂ ಶಾಸಕರು ಉಪಸ್ಥಿತರಿದ್ದರು.

Related