ಸಚಿವರಲ್ಲೇ ಗೊಂದಲ

ಸಚಿವರಲ್ಲೇ ಗೊಂದಲ

ಬೆಂಗಳೂರು:7ನೇ ತರಗತಿವರೆಗೆ ಆನ್’ಲೈನ್  ನಿರ್ಬಂಧಿಸುವ ಕುರಿತು ಸರ್ಕಾರದ ಮಟ್ಟದಲ್ಲಿಯೇ ಗೊಂದಲವುಂಟಾಗಿ ನಂತರ ಸಚಿವರು ಅದಕ್ಕೆ ಸಮಜಾಯಿಷಿಯನ್ನೂ ನೀಡುವ ಮೂಲಕ ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಕಂಗಾಲಾಗುವಂತೆ ಮಾಡಿದ ಪ್ರಸಂಗ ನಡೆದಿದೆ. ಆದರೆ, ಅಂತಹ ಯಾವುದೇ ತೀರ್ಮಾನ ಕೈಗೊಂಡಿಲ್ಲ ಕೇವಲ ಸಲಹೆ ವ್ಯಕ್ತವಾಗಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಲಷ್ಟನೆ ಕೊಟ್ಟರು.

ಸಚಿವ ಸಂಪುಟ ಸಭೆಯಲ್ಲಿ 7ನೇ ತರಗತಿವರೆಗೆ ಆನ್’ಲೈನ್ ನಡೆಸದಿರಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಈ ರೀತಿ ನಿರ್ಧಾರ ಕೈಗೊಂಡಿಲ್ಲ ಎಂದು ತಮ್ಮ ಹೇಳಿಕೆಗೆ ಸಮಜಾಯಿಷಿ ನೀಡಿದರು. ಇದರಿಂದಾಗಿ ಕೆಲಕಾಲ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಿದ್ದರು.

 

Related