ದೌರ್ಜನ್ಯ ಪ್ರತಿಬಂಧ ಚರ್ಚೆ

ದೌರ್ಜನ್ಯ ಪ್ರತಿಬಂಧ ಚರ್ಚೆ

ಬೆಂಗಳೂರು : ವಿಧಾನಸೌಧದಲ್ಲಿ ರಾಜ್ಯಮಟ್ಟದ ಜಾಗೃತ, ಉಸ್ತುವಾರಿ ಸಮಿತಿಯ ಸಭೆಯನ್ನು ಸೋಮವಾರ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಿದ್ದು, ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989 (ತಿದ್ದುಪಡಿ ಕಾಯ್ದೆ 2015), ನಿಯಮಗಳು 1995 (ತಿದ್ದುಪಡಿ ನಿಯಮಗಳು 2016) ನಿಯಮಗಳ ಬಗ್ಗೆ ಚರ್ಚಿಸಿದರು. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಬಿ. ಶ್ರೀರಾಮುಲು, ಜೆ. ಸಿ. ಮಾಧುಸ್ವಾಮಿ ಸಮಿತಿಯ ಸದಸ್ಯರಾದ ಸಂಸದರು, ಶಾಸಕರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸರ್ಕಾರದ ಹಿರಿಯ ಅಧಿಕಾರಿಗಳು ಇನ್ನಿತರರಿದ್ದರು.

Related