ಬೃಹತ್ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ

ಬೃಹತ್ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿರುವ “ಬೃಹತ್ ಕೋವಿಡ್ ಲಸಿಕಾ ಅಭಿಯಾನ”ಕ್ಕೆ ಮಾನ್ಯ ಕಂದಾಯ ಸಚಿವರು ಶ್ರೀ ಆರ್. ಅಶೋಕ್, ಮಾನ್ಯ ಸ್ಥಳೀಯ ಶಾಸಕರು ಶ್ರೀ ಭೈರತಿ ಸುರೇಶ್, ಮಾನ್ಯ ಆಡಳಿತಗಾರರು ಶ್ರೀ ರಾಕೇಶ್ ಸಿಂಗ್, ಮಾನ್ಯ ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಗೆದ್ದಲಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರ ಚಾಲನೆ ನೀಡಿದರು.
ಈ ವೇಳೆ ವಿಶೇಷ ಆಯುಕ್ತರು (ಆರೋಗ್ಯ) ಶ್ರೀ ಡಿ. ರಂದೀಪ್, ಪೂರ್ವ ವಲಯ ಜಂಟಿ ಆಯುಕ್ತರು ಪಲ್ಲವಿ, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ, ಆರೋಗ್ಯಾಧಿಕಾರಿ, ಆರೋಗ್ಯ ವೈದ್ಯಾಧಿಕಾರಿ, ಅಧಿಕಾರಿಗಳು ಉಪಸ್ಥಿತ್ತರಿದ್ದರು.

Related