ರಸ್ತೆ ಡಾಂಬರಿಕರಣಕ್ಕೆ ಚಾಲನೆ

ರಸ್ತೆ ಡಾಂಬರಿಕರಣಕ್ಕೆ ಚಾಲನೆ

ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರು, ಕರ್ನಾಟಕ ರಾಜ್ಯ ಸರ್ಕಾರದ ಸಚೇತಕರಾದ ಶ್ರೀ ಎಂ ಸತೀಶ್ ರೆಡ್ಡಿಯವರ ನೇತೃತ್ವದಲ್ಲಿ ಶುಕ್ರವಾರ ಹೆಚ್.ಎಸ್.ಆರ್ ಬಡಾವಣೆಯಲ್ಲಿ 14 ನೇ ಮುಖ್ಯ ರಸ್ತೆಯ ಡಾಂಬರಿಕರಣಕ್ಕೆ ಚಾಲನೆ ನೀಡಲಾಯಿತು.

Related