ಮಾಜಿ ಶಾಸಕನ ಗೂಂಡಾಗಿರಿ

ಮಾಜಿ ಶಾಸಕನ ಗೂಂಡಾಗಿರಿ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದಲ್ಲಿ ಮಾಜಿ ಶಾಸಕರು ಹಾಗೂ ಬೆಂಬಲಿಗರು ಜೆಸಿಬಿ ಚಾಲಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ

ಮಾಜಿ ಶಾಸಕ ರಮೇಶ್ ಬಾಬು ಬಂದಿಸಿದ್ದೇಗೌಡ ಈ ಕೃತ್ಯ ಎಸಗಿದ್ದಾರೆ.

ತಹಸೀಲ್ದಾರ್ ಸೇರಿ ಮೇಲಧಿಕಾರಿಗಳ ಅನುಮತಿ ಪಡೆದು ಬಸ್ ಸ್ಟ್ಯಾಂಡ್ ತೆರವು ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾರ್ಯಾಚರಣೆಗೆ ಮಾಜಿ ಶಾಸಕ, ಬೆಂಬಲಿಗರು ಅಡ್ಡಿಪಡಿಸಿದರು. ಇದನ್ನು ಪ್ರಶ್ನಿಸಿದಕ್ಕೆ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ.

Related