ವಾರಾಣಸಿಯಲ್ಲಿ ಪ್ರವಾಹ: ನೆರವಿನ ಭರವಸೆ ನೀಡಿದ ಪ್ರಧಾನಿ ನರೇಂದ್ರ ಮೋದಿ

ವಾರಾಣಸಿಯಲ್ಲಿ ಪ್ರವಾಹ: ನೆರವಿನ ಭರವಸೆ ನೀಡಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಉತ್ತರ ಪ್ರದೇಶದ ವಾರಾಣಸಿಯ ಕೆಲವು ಭಾಗಗಳಲ್ಲಿ ಪ್ರವಾಹ ಸಂಭವಿಸಿದ್ದು, ಈ ಕುರಿತಾಗಿ ಸ್ಥಳೀಯ ಆಡಳಿತದೊಂದಿಗೆ ಬುಧವಾರ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಅವರು ಎಲ್ಲಾ ರೀತಿಯ ನೆರವು ಒದಗಿಸುವುದಾಗಿ ಭರವಸೆ ನೀಡಿದ್ದಾರೆ.
‘ವಾರಾಣಸಿಯ ಪ್ರವಾಹ ಪರಿಸ್ಥಿತಿಯನ್ನು ಪ್ರಧಾನಿ ಮೋದಿ ಅವರು ಪರಿಶೀಲಿಸಿದ್ದಾರೆ. ಬಳಿಕ, ಈ ಬಗ್ಗೆ ಅಲ್ಲಿನ ಅಧಿಕಾರಿಗಳೊಂದಿಗೆ ವಿಸ್ತೃತ ಚರ್ಚೆ ನಡೆಸಿದ್ದರು.

Related