ನೇಹಾ ಕುಟುಂಬಕ್ಕೆ ಮಾಜಿ ಸಿಎಂ ಭೇಟಿ

ನೇಹಾ ಕುಟುಂಬಕ್ಕೆ ಮಾಜಿ ಸಿಎಂ ಭೇಟಿ

ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಕಾಲೇಜಿನ ಆವರಣದಲ್ಲಿ ಕೊಲೆಗೀಡಾದ ನೇಹ ಹಿರೇಮಠ ಅವರ ಕುಟುಂಬಕ್ಕೆ ರಾಜ ಮಾತ್ರವಲ್ಲದೆ ರಾಷ್ಟ್ರ ನಾಯಕರು ಭೇಟಿ ನೀಡಿ ಸಂಪನ ಹೇಳುತ್ತಿದ್ದಾರೆ.

ಅದರಂತೆ ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಹತ್ಯೆಗೀಡಾದ ಕಾಲೇಜು ವಿದ್ಯಾರ್ಥಿನಿ ನೇಹಾ ಅವರ ಮನೆಗೆ ಭೇಟಿ ನಿರಂಜನಯ್ಯ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದರು.

Related