ವಂಚನೆ ಪ್ರಕರಣ, ಸ್ಯಾಂಡಲ್ ವುಡ್ ನಟ ಬಂಧನ .!

ವಂಚನೆ ಪ್ರಕರಣ, ಸ್ಯಾಂಡಲ್ ವುಡ್ ನಟ ಬಂಧನ .!

ಸ್ಯಾಂಡಲ್​ವುಡ್​ನ ನಟ, ನಿರ್ಮಾಪಕ ವಿರೇಂದ್ರ ಬಾಬ ಅವರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ವಂಚನೆ ಪ್ರಕರಣದ ಹಿನ್ನಲೆ ನಿರ್ಮಾಪಕ ವಿರೇಂದ್ರ ಬಾಬು ಅವರನ್ನು ಇಂದು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ.

ಸ್ಯಾಂಡಲ್​ವುಡ್​ನ ನಟ, ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ವಂಚನೆ ಪ್ರಕರಣದ ಹಿನ್ನಲೆ ನಿರ್ಮಾಪಕ ವೀರೇಂದ್ರ ಬಾಬು ಅವರನ್ನು ಇಂದು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಲ್ಲಿ ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ವೀರೇಂದ್ರ ಬಾಬು ಅವರು ಮುಂಬರುವ ಚುನಾವಣೆಯಲ್ಲಿ ಎಂಎಲ್​ಎ ಹಾಗು ಎಂಪಿ ಟಿಕೆಟ್ ಕೊಡುವುದಾಗಿ ನಂಬಿಸಿ ವಂಚನೆ ಮಾಡಿದ್ದರು.

ಇದರ ಜೊತೆ ಟಿಕೆಟ್​ ಕೊಡಿಸುವುದಾಗಿ ಬಸವರಾಜ್ ಘೋಷಾಲ್ ಎಂಬುವರಿಗೆ 1.88 ಕೋಟಿ ರೂ. ವಂಚಿಸಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ. ಈ ಹಿನ್ನಲೆ ಕೊಡಿಗೆಹಳ್ಳಿ ಪೊಲೀಸರು ವೀರೇಂದ್ರ ಬಾಬು ಅವರನ್ನು ಇಂದು ಬಂಧಿಸಿದ್ದಾರೆ.

Related