ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಕಲ್ಪಿಸಿದ : ಡಿಸಿ

ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಕಲ್ಪಿಸಿದ : ಡಿಸಿ

ಬೀದರ್ : ಕೆಲವು ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಮಾಡಬೇಕೆಂಬ ಅಭಿಲಾಷೆ ಇದ್ದರೂ, ಮನೆಯಲ್ಲಿ ಕಿತವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ರಾಮಚಂದ್ರನ್. ಆರ್ ಅವರು ಪ್ರತಿಷ್ಠಿತ ಖಾಸಗಿ ಕಾಲೇಜ್‌ಗಳಲ್ಲಿ ಉಚಿತ ತಿನ್ನುವ ಬಡತನದಿಂದ ಅದೆಷ್ಟೋ ವಿದ್ಯಾರ್ಥಿಗಳು ಕಾಲೇಜು ಮೆಟ್ಟಿಲನ್ನು ಹತ್ತಲಾರದ ಸ್ಥಿತಿ ಬಂದಿದೆ.

ಅದೇ ರೀತಿ ಮನೆಯಲ್ಲಿ ಎಲ್ಲ ಸೌಕರ್ಯವಿದ್ದು, ತಂದೆ-ತಾಯಿಗಳು ಮಕ್ಕಳನ್ನು ಚೆನ್ನಾಗಿ ಓದಿಸಿ, ಉನ್ನತ ಹುದ್ದೆಗಳಿಸಬೇಕು ಎಂದು ಮಕ್ಕಳ ಮೇಲೆ ಆಶಾ ಗೋಪುರ ಕಟ್ಟಿಕೊಂಡಿರುತ್ತಾರೆ. ಆದರೆ ಮಕ್ಕಳು ಸರಿಯಾದ ರೀತಿಯಲ್ಲಿ ವಿದ್ಯಾಭ್ಯಾಸ ಮಾಡದೇ, ದುಶ್ಚಟಗಳಿಗೆ ದಾಸರಾಗುತ್ತಾರೆ. ತಮ್ಮ ಮಕ್ಕಳಿಗೇ ಸರಿಯಾದ ವಿದ್ಯಾಭ್ಯಾಸ ಕೊಡಿಸದ ಈ ದಿನಗಳಲ್ಲಿ,  ಜಿಲ್ಲೆಯ ಬಡ ಪ್ರತಿಭಾವಂತ ಪ್ರವೇಶ ಕಲ್ಪಿಸಿ, ಬಡ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದಾರೆ.

ಬೀದರ್ ಜಿಲ್ಲೆಯ 64 ಪಿಯು ಖಾಸಗಿ ಕಾಲೇಜ್ ಗಳಲ್ಲಿ ಒಟ್ಟು 665 ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶವನ್ನು ಜಿಲ್ಲೆಯ ಜಿಲ್ಲಾಧಿಕಾರಿ ರಾಮಚಂದ್ರನ್. ಆರ್ ಕೊಡಿಸಿದೆ. ಆ ಮೂಲಕ ಬಡ ವಿದ್ಯಾರ್ಥಿಳಿಗೆ ಪ್ರತಿಷ್ಠಿತ ಖಾಸಗಿ ಕಾಲೇಜ್‌ಗಳಲ್ಲಿ ಓದುವ ಕನಸು ನನಸು ಮಾಡಿದ್ದಾರೆ.

Related