ಜ್ಞಾನಭಾರತಿ ಆವರಣದಲ್ಲಿ ಬಾಗಿಲಿಗೆ ಬಂತು ಸರಕಾರ ಕಾರ್ಯಕ್ರಮ

ಜ್ಞಾನಭಾರತಿ ಆವರಣದಲ್ಲಿ ಬಾಗಿಲಿಗೆ ಬಂತು ಸರಕಾರ ಕಾರ್ಯಕ್ರಮ

ಬೆಂಗಳೂರು: ಬೆಂಗಳೂರಿನ ಜ್ಞಾನಭಾರತಿ ಆವರಣದಲ್ಲಿ ಭಾನುವಾರ ನಡೆದ ರಾಜರಾಜೇಶ್ವರಿ ನಗರ ಮತ್ತು ಯಶವಂತಪುರ ವಿಧಾನಸಭೆ ಕ್ಷೇತ್ರದ ನಾಗರಿಕರ ಸಮಸ್ಯೆಗಳ ಅಹವಾಲು ಸ್ವೀಕರಿಸಿ ಪರಿಹಾರ ಕಲ್ಪಿಸುವ ಬಾಗಿಲಿಗೆ ಬಂತು ಸರಕಾರ ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸದಸ್ಯ ಡಿ ಕೆ ಸುರೇಶ್, ಶಾಸಕರಾದ ಎಸ್ ಟಿ ಸೋಮಶೇಖರ್, ಮುನಿರತ್ನ, ರಾಜ್ಯ ಯೋಜನೆ ಆಯೋಗದ ಉಪಾಧ್ಯಕ್ಷ ಪ್ರೊ. ರಾಜೀವ್ ಗೌಡ, ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಡಿಎ ಆಯುಕ್ತ ಜಯರಾಮ್, ಬಿಎಂಆರ್ ಡಿಎ ಎಂ.ಡಿ. ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ಬಿಡಬ್ಲ್ಯೂಎಸ್ಎಸ್ ಬಿ ಎಂ.ಡಿ. ರಾಮಪ್ರಶಾತ್ ಮನೋಹರ್, ಕಾಂಗ್ರೆಸ್ ಮುಖಂಡರಾದ ಹನುಮಂತರಾಯಪ್ಪ, ಕುಸುಮ ಎಚ್ ಮತ್ತಿತರರು ಭಾಗವಹಿಸಿದ್ದರು.

Related