ಬೆಂಗಳೂರು: 2021-22ನೇ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್, ಎನ್.ಸಿ.ಸಿ, ರೇಂಜರ್ಸ್ ಅಂಡ್ ರೋವರ್ಸ್, ಯುವ ರೆಡ್ಕ್ರಾಸ್, ಹಾಗೂ ಇತರೆ ಚಟುವಟಿಕೆಗಳ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು ಹಾಗೂ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು
ಈ ಸಂದರ್ಭದಲ್ಲಿ ಶಾಸಕರಾದ ಎಂ. ಸತೀಶ್ ರೆಡ್ಡಿ, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಗುರುಮೂರ್ತಿ ರೆಡ್ಡಿ ಅವರು, ಮಜರ್ ಎಂ ಗೋಪಾಲ್ ರೆಡ್ಡಿ ಅವರು, ನಿವೃತ್ತ ಪ್ರಾಂಶುಪಾಲರು ಕಾಲೇಜು ಶಿಕ್ಷಣ ಇಲಾಖೆ ಮತ್ತಿತರರು ಉಪಸ್ಥಿತರಿದ್ದರು.