ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಸಿದ್ಧ: ಸಚಿವ ಮಹದೇವಪ್ಪ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ ಸಿದ್ಧ: ಸಚಿವ ಮಹದೇವಪ್ಪ

ಬೆಂಗಳೂರು: 2023 – 24 ನೇ ಸಾಲಿನ ಎಸ್. ಸಿ. ಎಸ್. ಪಿ /ಟಿ. ಎಸ್. ಪಿ ಕ್ರಿಯಾಯೋಜನೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಒದಗಿಸಲಾಗಿರುವ ಅನುದಾನವನ್ನು ಕೆ. ಕೆ ಆರ್. ಡಿ. ಬಿ ಮಂಡಳಿಯೇ ವಿನಿಯೋಜಿಸುವ ಕುರಿತು ಕೊಠಡಿ ಸಂಖ್ಯೆ 422 4 ನೇ ಮಹಡಿ ವಿಕಾಸಸೌಧದ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ನಾಗೇಂದ್ರರವರು ಪಾಲ್ಗೊಂಡು ಮುಂದೆ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಈ ಸಭೆಯಲ್ಲಿ ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯೆಕ ಸಚಿವರಾದ ಸುಧಾಕರ್, ಕೆ. ಕೆ. ಆರ್. ಡಿ. ಬಿ. ಮಂಡಳಿಯ ಅಧ್ಯಕ್ಷರಾದ ಡಾ. ಅಜಯ್ ಸಿಂಗ್ , ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Related