ಕನಕದಾಸರ ಜಯಂತಿ ಸಿಎಂ ಪುಷ್ಪಾರ್ಚನೆ

ಕನಕದಾಸರ ಜಯಂತಿ ಸಿಎಂ ಪುಷ್ಪಾರ್ಚನೆ

ಬೆಂಗಳೂರು : ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕನಕದಾಸರ ಜಯಂತಿ ಪ್ರಯುಕ್ತ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂರ್ಭದಲ್ಲಿ  ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ ಮೊದಲಾದವರು ಉಪಸ್ಥಿತರಿದ್ದರು.

Related