ಕೆಂಪೇಗೌಡರ 515 ನೇ ಜಯಂತಿ ಆಚರಣೆ

ಕೆಂಪೇಗೌಡರ 515 ನೇ ಜಯಂತಿ ಆಚರಣೆ

ಬೆಂಗಳೂರು: ಬೆಂಗಳೂರು ನಿರ್ಮಾತೃ ಕೆಂಪೇಗೌಡರ 515 ನೇ ಜಯಂತಿ ಆಚರಣೆ ಸಂಬಂಧ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಇಂದು (ಮಂಗಳವಾರ ಜೂನ್‌ 18) ರಂದು ನಾನಾ ಸಂಘಟನೆಗಳ ಮುಖಂಡರ ಜತೆ ಸಮಾಲೋಚನೆ ನಡೆಸಿದರು. ಇದನ್ನೂ ಓದಿ: ಕೆಂಪೇಗೌಡರ 515 ನೇ ಜಯಂತಿ ಆಚರಣೆ

ಈ ಸಂದರ್ಭದಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ಕೆ ಎಚ್ ಮುನಿಯಪ್ಪ, ಶಾಸಕ ವಿಶ್ವನಾಥ್, ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಪೂರ್ಣಿಮಾ, ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತೇಗೌಡ, ಮಾಜಿ ಅಧ್ಯಕ್ಷ ಕೆಂಚಪ್ಪಗೌಡ ಮತ್ತಿತರರು ಭಾಗವಹಿಸಿದ್ದರು.

Related