ಯಾದಗಿರಿ : ಶಹಾಪುರ ತಾಲೂಕಿನ ರಾಜಾಪುರ ಗ್ರಾಮದ ವ್ಯಾಪ್ತಿಯಲ್ಲಿ ಚಿರತೆ ಪ್ರತ್ಯಕ್ಷವಾಗಿ ಕಂಡಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ.
ಗ್ರಾಮದ ವ್ಯಾಪ್ತಿಯಲ್ಲಿ ರಾತ್ರಿ ಚಿರತೆ ಸಂಚರಿಸಿದ ಬಗ್ಗೆ ಗ್ರಾಮಸ್ಥರ ಮಾಹಿತಿ ನೀಡಿ, ಗ್ರಾಮಸ್ಥ ಪರಶುರಾಮ್ ಮೇರೆಗೆ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.
ರಾಜಾಪುರ ಗ್ರಾಮದಿಂದ ಗೋಗಿಗೆ ತೆರಳುತ್ತಿದ್ದ ವೇಳೆ ರಾತ್ರಿ ಕಂಡಿದ್ದ ಚಿರತೆ ಉಪ ವಲಯ ಅರಣ್ಯ ಅಧಿಕಾರಿ ಐಬಿ ಹೂಗಾರ್ ಅವರ ನೇತೃತ್ವದಲ್ಲಿ ಪರಿಶೀಲನೆ ನಡೆಸಿದರು.