ಕೆಆರ್‌ಎಸ್‌ಸುತ್ತ ಮೈನಿಂಗ್ ಬಂದ್

ಕೆಆರ್‌ಎಸ್‌ಸುತ್ತ ಮೈನಿಂಗ್ ಬಂದ್

ತುಮಕೂರು : ಕೆಆರ್‌ಎಸ್ ಡ್ಯಾಂ ಸುತ್ತಮುತ್ತಲಿನ 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮೈನಿಂಗ್ ಚಟುವಟಿಕೆಯನ್ನು ಸ್ಥಗಿತ ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಸಚಿವ ಮುರುಗೇಶ್ ನಿರಾಣಿ ಹೇಳಿಕೆತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಪಾಂಡವಪುರ ಪಕ್ಕದ ಬೇಬಿ ಬೆಟ್ಟದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಯಾವುದೇ ಗಣಿಗಾರಿಕೆ ನಡೆದಿಲ್ಲ.
ಈ ಸಂಬಂಧಹೆಚ್ಚಿನ ತನಿಖೆ ಮಾಡಲಾಗುತ್ತಿದೆ. ಡ್ಯಾಂನಲ್ಲಿ ಯಾವುದೇ ಸೋರಿಕೆ ಇಲ್ಲ, ಆತಂಕ ಬೇಡ ಎಂದರು.

Related