ಅರ್ಜುನ ಪ್ರಶಸ್ತಿಗೆ ಭುಜನರಾದ ಮೊಹಮ್ಮದ್ ಶಮಿ

ಅರ್ಜುನ ಪ್ರಶಸ್ತಿಗೆ ಭುಜನರಾದ ಮೊಹಮ್ಮದ್ ಶಮಿ

ನವದೆಹಲಿ: ಟೀಮ್ ಇಂಡಿಯಾದ ಕ್ರಿಕೆಟ್ ಆಟಗಾರ ಮೊಹಮ್ಮದ್ ಶಮಿ ಅವರು ದೇಶಕ್ಕೆ ಹೆಮ್ಮೆ ಪಡುವ ಕೆಲಸವನ್ನು ಮಾಡಿದ್ದಾರೆ. ಹೌದು, ಟೀಮ್ ಇಂಡಿಯಾ ಬೌಲರ್ ಮೊಮ್ಮದ್ ಶಮಿ ಗೆ ಈ ಬಾರಿ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಭುಜನರಾಗಿದ್ದಾರೆ.

ಇಂದು ರಾಷ್ಟ್ರಪತಿ ಭವನದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ತೋರಿದ್ದ ಮೊಹಮ್ಮದ್ ಶಮಿ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಬಿಸಿಸಿಐ ಶಿಫಾರಸು ಮಾಡಿತ್ತು.

 

 

 

Related