ಸಾಮೂಹಿಕ ವಿವಾಹ ಸಮಾರಂಭದ ಉದ್ಘಾಟನೆ

ಸಾಮೂಹಿಕ ವಿವಾಹ ಸಮಾರಂಭದ ಉದ್ಘಾಟನೆ

ಮೈಸೂರು : ಮೈಸೂರಿನ ಸುತ್ತೂರು ಕ್ಷೇತ್ರದ ಜಗದ್ಗುರು ವೀರಸಿಂಹಾಸನ ಮಹಾ ಸಂಸ್ಥಾನ ಮಠದ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದ ಉದ್ಘಾಟನೆ ಸಿದ್ದರಾಮಯ್ಯ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಠದ ಜಗದ್ಗುರುಗಳಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮಿ, ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮಿ, ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ ಮತ್ತಿತರರು ಭಾಗವಹಿಸಿದ್ದರು.

Related