ಪರಣ್ಣ ಮುನವಳ್ಳಿರವರಿಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಒತ್ತಾಯ

ಪರಣ್ಣ ಮುನವಳ್ಳಿರವರಿಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಒತ್ತಾಯ

ಕೊಪ್ಪಳ-ಬೆಂಗಳೂರಿನಲ್ಲಿ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಬಿಜೆಪಿ ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಶ್ರೀ ರವಿಕುಮಾರ ಬೆಂಗಳೂರು ಬೇಟೆಯಾಗಿ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಪರಣ್ಣ ಮುನವಳ್ಳಿ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕೆಂದು ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆ.ರಾಜ್ಯ ಸಮಿತಿಯ ಕಾರ್ಯದರ್ಶಿಗಳಾದ ಆರ್.ದೇವಾನಂದ್, ಹಾಗೂ ಶ್ರೀ ಹೇಮಂತ್ ರಾಜ್, ಜಿಲ್ಲಾಧ್ಯಕ್ಷರಾದ ಶ್ರೀ ಶರಣಯ್ಯಸ್ವಾಮಿ ಉಡುಮಕಲ್, ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಬಸವಲಿಂಗಯ್ಯ ಹಿರೇಮಠ, ಜಿಲ್ಲಾ ಉಪಾಧ್ಯಕ್ಷರಾದ ಕನಕರೆಡ್ಡಿ, ಜಿಲ್ಲಾ ಸಂಚಾಲಕರಾದ ಶ್ರೀ ಕರಬಸಯ್ಯ ಗಡ್ಡಿಮಠ, ಜಿಲ್ಲಾ ಸಂಚಾಲಕರು ಶ್ರೀ ಮಲ್ಲಯ್ಯಸ್ವಾಮಿ, ಹೇರೂರು ತಾಲೂಕು ಅಧ್ಯಕ್ಷರಾದ ಡಾ.ಮಹೇಶ ಹೊಸಮನಿ, ತಾಲೂಕು ಕಾರ್ಯದರ್ಶಿ ಬಸವರಾಜ ಸುಳೇಕಲ್, ತಾಲೂಕು ಸಂಚಾಲಕರಾದ ಕೆ.ಎಮ್.ಶರಣಯ್ಯಸ್ವಾಮಿ ಸೇರಿದಂತೆ ಇನ್ನಿತರರಿದ್ದರು.

Related