ಪೂರ್ವಸಿದ್ಧತಾ ಸಭೆ

ಪೂರ್ವಸಿದ್ಧತಾ ಸಭೆ

ತುಮಕೂರು : ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ನಾಗವಲ್ಲಿ ಗ್ರಾಮದಲ್ಲಿ ಸ್ಥಳೀಯ ಮುಖಂಡರ ಚುನಾವಣಾ ಪೂರ್ವಸಿದ್ಧತಾ ಸಭೆ ಭಾನುವಾರ ನಡೆಯಿತು.

ಈ ಸಂದರ್ಭದಲ್ಲಿ ಡಾ. ಜಿ. ಪರಮೇಶ್ವರ್, ಮಾಜಿ ಸಂಸದ ಎಸ್.ಪಿ ಮುದ್ದಹನುಮೇಗೌರು, ಮಾಜಿ ಶಾಸಕ, ಕೆ.ಎನ್ ರಾಜಣ್ಣ, ಷಫಿಅಹಮದ್ ಹಾಗೂ ಮುಖಂಡರು ಉಪಸ್ಥಿತರಿದ್ದರು.

Related