ಹಿರಿಯ ಚಿಂತಕ, ಲೇಖಕ, ಜನಪರ ಹೋರಾಟಗಾರ ನಿಧನ..!

ಹಿರಿಯ ಚಿಂತಕ, ಲೇಖಕ, ಜನಪರ ಹೋರಾಟಗಾರ ನಿಧನ..!

ಹಿರಿಯ ಚಿಂತಕ, ವಿಮರ್ಶ, ಲೇಖಕ ಹಾಗೂ ಜನಪರ ಹೋರಾಟಗಾರ ಜಿ.ರಾಜಶೇಖರ ಅವರು ಬುಧವಾರ ರಾತ್ರಿ 11:15 ಕ್ಕೆ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಸಂಗಾತಿಗಳನ್ನು ಅಗಲಿದ್ದಾರೆ.

2019 ರಿಂದ ಪ್ರೋಗೆಸಿವ್ ಸುಪ್ರ ನ್ಯೂಕ್ಲಿಯರ್‌‌ ಪಾಲ್ಸಿ ಎಂಬ ಅಪರೂಪದ ಪಾರ್ಕಿನ್‌ಸನ್ಸ್‌ ಕಾಯಿಲೆಯಿಂದ ಬಳಲುತ್ತಿದ್ದ ಜಿ. ರಾಜಶೇಖರ ಅವರನ್ನು, ಹಲವು ದಿನಗಳ ಹಿಂದೆ ಶ್ವಾಸಕೋಶದ ಸಮಸ್ಯೆಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

 

Related