ಶಿವಮೊಗ್ಗ: ಯುವನಿಧಿ ಯೋಜನೆಗೆ ಚಾಲನೆ

ಶಿವಮೊಗ್ಗ: ಯುವನಿಧಿ ಯೋಜನೆಗೆ ಚಾಲನೆ

ಶಿವಮೊಗ್ಗ: ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದ್ದು. ರಾಜ್ಯದ ನಿರುದ್ಯೋಗ ಯುವಕ ಯುವತಿಯರಿಗೆ ಇಂದಿನಿಂದ ಡಿಪ್ಲೋಮಾ ಮತ್ತು ಪದವಿದರರಿಗೆ ನೇರವಾಗಿಲಿದೆ ಅವರ ಖಾತೆಗೆ ಹಣ ಜಮವಾಗಲಿದೆ.

ಹೌದು, ಇಂದು ಶಿವಮೊಗ್ಗ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಸಿಎಂ ನೇತೃತ್ವದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದ್ದು ನಗರದಲ್ಲಿ ಈ ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ.

ಸರ್ಕಾರ ಆಧಿಕಾರಕ್ಕೆ ಬಂದು 9 ತಿಂಗಳು ನಂತರ 5 ನೇ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದು ಯುವಕರ ಕಾರ್ಯಕ್ರಮ ಆಗಿರುವುದರಿಂದ ಸುಮಾರು 1 ಲಕ್ಷ ಯುವಕರು ಪಾಲ್ಗೊಳ್ಳಲಿದ್ದಾರೆ ಎಂದು ಈ ಯೋಜನೆ ಜಾರಿಗೊಳಿಸಲು ಬಹಳಷ್ಟು ಶ್ರಮಿಸಿದ್ದಾರೆ ಎನ್ನಲಾಗುತ್ತಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.

 

Related