ಉಪ್ಪಿಟ್ಟು ತಿಂದು ಅಸ್ವಸ್ಥರಾದ ಮಕ್ಕಳು

ಉಪ್ಪಿಟ್ಟು ತಿಂದು ಅಸ್ವಸ್ಥರಾದ ಮಕ್ಕಳು

ಯಾದಗರಿ : ಜಿಲ್ಲೆಯ ಅಬ್ಬೆತುಮಕೂರಿನ ವಿಶ್ವರಾದ್ಯ ವರ್ಧಕ ಹಾಸ್ಟೆಲ್ ವಿದ್ಯಾರ್ಥಿಗಳು ಉಪ್ಪಿಟ್ಟು ಸೇವಿಸಿ 50 ಜನ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸದ್ಯ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಬಳಿಕ ಹಿರಿಯ ಅಧಿಕಾರಿಗಳು ಘಟನ ಸ್ಥಳಕ್ಕೆ ಆಗಮಿಸಿದ್ದು, ಉಪಾಹಾರದಲ್ಲಿ ಹಾವಿನ ಮರಿ ಇತ್ತು ಎನ್ನುವ ಆರೋಪ ಕೂಡ ಕೇಳಿ ಬಂದಿದೆ.

Related