ಸಿದ್ದರಾಮಯ್ಯ ಆಡಳಿತ: ನೀತಿ ನಿರ್ಧಾರ

ಸಿದ್ದರಾಮಯ್ಯ ಆಡಳಿತ: ನೀತಿ ನಿರ್ಧಾರ

ಮೈಸೂರಿನ ಕಲಾ ಮಂದಿರದಲ್ಲಿ ಇಂದು ನಡೆದ ಸಮಾರಂಭದಲ್ಲಿ ಸಿದ್ದರಾಮಯ್ಯ ಆಡಳಿತ: ನೀತಿ ನಿರ್ಧಾರಗಳು ಪುಸ್ತಕವನ್ನು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದರು.‌

ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮಿ, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಸೋಮನಾಥ ಸ್ವಾಮೀಜಿ, ಶ್ರೀ ಶಿವಾನಂದಪುರಿ ಸ್ವಾಮೀಜಿ, ಮಾಜಿ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ,  ಬಿ.ಎಲ್. ಶಂಕರ್ ಮತ್ತಿತರರು ಹಾಜರಿದ್ದರು.

Related