ವಿಕೇಂಡ್ ಕರ್ಫ್ಯೂ ಕುರಿತಂತೆ ಮಹತ್ವದ ಸಭೆ

ವಿಕೇಂಡ್ ಕರ್ಫ್ಯೂ ಕುರಿತಂತೆ ಮಹತ್ವದ ಸಭೆ

ಬೆಂಗಳೂರು : ಕೊರೋನಾ ನಿಯಂತ್ರಣಕ್ಕಾಗಿ ಶನಿವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಹತ್ವದ ಸಭೆ ನಡೆಸಲು ಕ್ಷಣಗಣನೆ ಶುರುವಾಗಿದೆ.

ಈ ಕುರಿತು ವರದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ವಿಶೇಷ ಆಯುಕ್ತ ಗೌರವ್ ಗುಪ್ತ “ಕೊರೋನಾ ನಿಯಂತ್ರಣ ಕ್ರಮಗಳಿಂದ ನಗರದಲ್ಲಿ ಕೋವಿಡ್ ಕೇಸ್ ಕಡಿಮೆಯಾಗಿದೆ. ಸದ್ಯಕ್ಕಂತೂ ಯಾವುದೇ ನಿಯಂತ್ರಣ ಕ್ರಮಗಳನ್ನು ಸಡಿಲಗೊಳಿಸುವುದಿಲ್ಲ. ರಾತ್ರಿ ಕರ್ಫ್ಯೂ ಮುಂದುವರೆಯಲಿದೆ. ವಿಕೇಂಡ್ ಕರ್ಫ್ಯೂ ಕುರಿತಂತೆ ಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ” ಎಂದು ಹೇಳಿದರು.

Related