ದಕ್ಷಿಣ ಲೋಕಸಭಾ ಕ್ಷೇತ್ರದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಮುಖಂಡರು ಭಾಗಿ

ದಕ್ಷಿಣ ಲೋಕಸಭಾ ಕ್ಷೇತ್ರದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಮುಖಂಡರು ಭಾಗಿ

ಬೆಂಗಳೂರು:  ಜಯನಗರ ಕಮ್ಯುನಿಟಿ ಸಭಾಂಗಣದಲ್ಲಿ ದಕ್ಷಿಣ ಲೋಕಸಭಾ ಕ್ಷೇತ್ರದ ಪ್ರಚಾರ ಸಭೆಯಲ್ಲಿ ಮಾನ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ರವರು ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಕೆ. ಎಂ. ನಾಗರಾಜ್ ರವರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀಮತಿ ಸೌಮ್ಯರೆಡ್ಡಿ ವಿಧಾನಪರಿಷತ್ ಸದಸ್ಯರಾದ ಶ್ರೀ ಯು. ಬಿ. ವೆಂಕಟೇಶ್ ,ಮಾಜಿ ವಿಧಾನಪರಿಷತ್ ಸದಸ್ಯರಾದ ಪಿ. ಆರ್. ರಮೇಶ್ ಮಾಜಿ ಶಾಸಕರಾದ ಶ್ರೀ ಹೆಚ್. ಡಿ. ರೇವಣ್ಣ ಶ್ರೀ ಆರ್. ವಿ. ದೇವರಾಜ್, ಮಾಜಿ ಮಹಾಪೌರರಾದ , *ಶ್ರೀಮತಿ ಗಂಗಾಭಿಕೆ ಮಲ್ಲಿಕಾರ್ಜುನ ಶ್ರೀ ಬಿ. ಎನ್. ಮಂಜುನಾಥ್ ರೆಡ್ಡಿ
ಶ್ರೀ ಚಂದ್ರಶೇಖರ ಕೆಪಿಸಿಸಿ ಖಜಾಂಚಿ ಶ್ರೀ ಕೃಷ್ಣಂರಾಜು ಮಾಜಿ ಪಾಲಿಕೆ ಸದಸ್ಯರಾದ ಶ್ರೀ ಉದಯ್ ಶಂಕರ್ ಬಿ. ಮೋಹನ್ ರವರು ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Related