ಬೆಂಗಳೂರು: ಖ್ಯಾತ ಚಿತ್ರನಟ ಸುದೀಪ್ ಮೊದಲ ಬಾರಿಗೆ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಮಂಗಳವಾರ ಸೌಹಾರ್ದಯುತವಾಗಿ ಭೇಟಿ ಮಾಡಿ ಕೆಲ ಗಂಟೆಗಳ ಕಾಲ ಮಾತುಕತೆ ನಡೆಸಿದರು. ಎಂದು ಮೂಲಗಳಿಂದ ತಿಳಿದುಬಂದಿದೆ.