ಮಂಡ್ಯ : ಮದ್ದೂರು ತಾಲ್ಲೂಕಿನ ಚಾಮನಹಳ್ಳಿ ಗ್ರಾ.ಪಂ.ಆವರಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಸಂಸದೆ ಸುಮಲತಾ ಅಂಬರೀಶ್..ಮನವಿ ಸ್ವೀಕಸಿದರು.
ಕಾವೇರಿ ನೀರಾವರಿ ನಿಗಮದಿಂದ ಬಿಡುಗಡೆಯಾಗಿದ್ದ 3೦ ಲಕ್ಷ ಸಂಸದರ ಅನುದಾನ ಅಧಿಕಾರಿಗಳು ಮುಚ್ಚಿಟ್ಟು ಶಾಸಕರ ಕೈಯಲ್ಲಿ ಗುದ್ದಲಿ ಪೂಜೆ ಮಾಡಿಸಿರುವ ಕಾವೇರಿ ನೀರಾವರಿ ನಿಗಮದ ಎಕ್ಸಿಕ್ಯೂಟಿವ್ ಇಂಜಿನಿಯರ್ ಶಿವರಾಜ್ ತರಾಟೆಗೆ ತೆಗೆದುಕೊಂಡರು.
ಇಂಜಿನಿಯರ್ ವನರಾಜು ವಿರುದ್ದ ಸಂಸದೆ ಸುಮಲತಾ ಅಂಬರೀಶ್ ಆಕ್ರೋಶ ವ್ಯಕ್ತಪಡಿಸಿದರು.