ಶಿಕ್ಷಕರ ದಿನಾಚರಣೆ

ಶಿಕ್ಷಕರ ದಿನಾಚರಣೆ

ದಾವಣಗೆರೆ : ನಗರದ ರಿಂಗ್ ರೋಡ್ನಲ್ಲಿ ಇರುವ ಶಿಕ್ಷಕರ ಭವನದಲ್ಲಿ ಶಿಕ್ಷಕರ ದಿನಾಚರಣೆ ನಿಮಿತ್ಯ ಮಾಜಿ ರಾಷ್ಟ್ರಪತಿ ದಿ.ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವ ಚಿತ್ರಕ್ಕೆ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ ಪುಷ್ಪ ನಮನ ಸಲ್ಲಿಸಿದರು.

ಸಂಸದರಾದ ಜಿ.ಎಂ.ಸಿದ್ದೇಶ್, ಶಾಸಕರಾದ ಶ್ರೀ ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು ಹಾಗೂ ಶಿಕ್ಷಕ ವೃಂದವು ಉಪಸ್ಥಿತರಿದ್ದರು.

Related