ಮತ್ತಷ್ಟು ರಂಗೇರಲಿದೆ ರಾಜ್ಯದ ಚುನಾವಣೆಯ ಕಣ

ಮತ್ತಷ್ಟು ರಂಗೇರಲಿದೆ ರಾಜ್ಯದ ಚುನಾವಣೆಯ ಕಣ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬುಧವಾರ ಬೆಂಗಳೂರಿನಲ್ಲಿರುವ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಇನ್ನಷ್ಟು ಹುಮ್ಮಸ್ಸು ನೀಡಲೆಂದು ಇಂದು ರಾಜ್ಯಕ್ಕೆ ಭೇಟಿ ನೀಡಿರುವ ರಾಹುಲ್ ಗಾಂಧಿಯವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಸ್ಟಾರ್ ಚಂದ್ರು ಅವರ ಪರವಾಗಿ ಪ್ರಚಾರಕ್ಕೆ ತೆರಳಿದ್ದಾರೆ.

Related