ಮಹಾತ್ಮ ಗ್ರಂಥ ಲೋಕಾರ್ಪಣೆ

ಮಹಾತ್ಮ ಗ್ರಂಥ ಲೋಕಾರ್ಪಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಅಥಣಿ ಮೊಟಗಿಮಠದ ಪೀಠಾಧಿಪತಿ ಶ್ರೀ ಪ್ರಭುಚನ್ನ ಸ್ವಾಮೀಜಿ ಅವರು ರಚಿಸಿರುವ ಮಹಾತ್ಮರ ಚರಿತಾಮೃತ ಗ್ರಂಥವನ್ನು ಲೋಕಾರ್ಪಣೆ ಮಾಡಿದರು.
ಸುತ್ತೂರು ಸಂಸ್ಥಾನದ ಜಗದ್ಗುರು ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ, ಸಚಿವ ವಿ.ಸೋಮಣ್ಣ, ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ .ವಿ.ಪಾಟೀಲ್, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಬಸವ ವೇದಿಕೆ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಉಪಸ್ಥಿತರಿದ್ದರು.

Related