ನಿಮ್ಮ ನೆಚ್ಚಿನ ನಾಯಕನನ್ನು ಆಯ್ಕೆ ಮಾಡುವ ಸಂದರ್ಭ ಇದು: ಸುಧಾಮೂರ್ತಿ

ನಿಮ್ಮ ನೆಚ್ಚಿನ ನಾಯಕನನ್ನು ಆಯ್ಕೆ ಮಾಡುವ ಸಂದರ್ಭ ಇದು: ಸುಧಾಮೂರ್ತಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು ಮೊದಲನೇ ಹಂತದ ಚುನಾವಣೆಗೆ 14 ಕ್ಷೇತ್ರಗಳಲ್ಲಿ ಮತದಾನ ಚಲಾಯಿಸುತ್ತಿದ್ದು, ಎಲ್ಲಾ ಮತದಾನರು ಬಾಳ ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಅವರ ಪತ್ನಿ, ಲೇಖಕಿ ಸುಧಾ ಮೂರ್ತಿ ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನ ಮಾಡುವುದು ಎಲ್ಲ ಮಾನವರ ಹಕ್ಕು ಹಾಗಾಗಿ ಎಲ್ಲರೂ ತಮ್ಮ ನೆಚ್ಚಿನ ನಾಯಕನ ಆಯ್ಕೆಗಾಗಿ ನಿಮ್ಮ ಅಮೂಲ್ಯವಾದ ಮತ ಚಲಾಯಿಸಬೇಕೆಂದು ಹೇಳಿದರು.

ಮನೆಯಲ್ಲಿ ಕುಳಿತುಕೊಳ್ಳದೆ ಎಲ್ಲರೂ ಮನೆಯಿಂದ ಹೊರಗೆ ಬಂದು ತಮ್ಮ ಹಕ್ಕನ್ನು ಚಲಾಯಿಸಿ, ಇದರಿಂದ ರಾಷ್ಟ್ರದ ಒಬ್ಬ ಅತ್ಯುನ್ನತ ನಾಯಕರನ್ನು ಆಯ್ಕೆ ಮಾಡಲು ನಮಗೆ ಸಾಧ್ಯವಾಗುತ್ತದೆ ಎಂದು ಹೇಳಿದರು. ನಿಮ್ಮ ನಾಯಕನನ್ನು ಆಯ್ಕೆ ಮಾಡಿ. ಗ್ರಾಮೀಣ ಪ್ರದೇಶದವರಿಗೆ ಹೋಲಿಸಿದರೆ ನಗರ ಪ್ರದೇಶದ ಜನರು ಕಡಿಮೆ ಮತ ಚಲಾಯಿಸುತ್ತಾರೆ ಎಂದು ನಾನು ಯಾವಾಗಲೂ

 

Related