ಕೊಡಗಿನಲ್ಲಿ ವ್ಯಾಘ್ರ ಪ್ರತ್ಯಕ್ಷ

  • In State
  • May 20, 2020
  • 551 Views
ಕೊಡಗಿನಲ್ಲಿ ವ್ಯಾಘ್ರ ಪ್ರತ್ಯಕ್ಷ

ಕೊಡಗು : ಜಿಲ್ಲೆಯಲ್ಲಿ ವ್ಯಾಘ್ರ ಪ್ರತ್ಯಕ್ಷವಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ರಾಜಾರೋಷವಾಗಿ ಓಡಾಡುತ್ತಿರುವ ವ್ಯಾಘ್ರ ಜನರಲ್ಲಿ ಆತಂಕ ಸೃಷ್ಟಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಆಪರೇಷನ್‌ ಟೈಗರ್‌ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ್ದ ಹುಲಿಯನ್ನು ಬೆಳ್ಳೂರಿನ ಕಾಫಿ ತೋಟದಲ್ಲಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿ ಆಗಿದ್ದಾರೆ. ಸ್ಥಳೀಯರು ನೆಮ್ಮದಿಯ ನಿಟ್ಟುಸಿರುಬಿಟ್ಟಿದ್ದಾರೆ.

 

Related