ಆರ್ ಅಶೋಕ್ ಡಿಸಿಎಂಗೆ ಎಚ್ಚರಿಕೆ ನೀಡಿದ್ಯಾಕೆ?

ಆರ್ ಅಶೋಕ್ ಡಿಸಿಎಂಗೆ ಎಚ್ಚರಿಕೆ ನೀಡಿದ್ಯಾಕೆ?

ಬೆಂಗಳೂರು: ಇಂದು ಹೊಸತೊಡಕು ಇರುವುದರಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರುಗಳು ಜೆಪಿ ನಗರದಲ್ಲಿರುವ ಆದಿಚುಂಚನಗಿರಿ ದೇವಾಲಯಕದ ನಿರ್ಮಲಾನಂದ ಸ್ವಾಮೀಜಿಯವರ ಭೇಟಿ ಮಾಡಿದ್ದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಈ ಸಂಬಂಧ ವಿರೋಧ ಪಕ್ಷದ ನಾಯಕರಾಗಿರುವ ಅಶೋಕ್ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲಿನ ಭೀತಿ ಕಾಡುತ್ತಿದೆ ಆದ್ದರಿಂದ ನಿನ್ನೆ ತಮಿಳುನಾಡು ದೇವಸ್ಥಾನಕ್ಕೆ ಹೋಗಿದ್ದರು.

ನಾವಿಂದು ಬೆಂಗಳೂರಿ ನಗರದಲ್ಲಿರುವ ಆದಿಚುಂಚನಗಿರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಕ್ಕೆ ನಮ್ಮ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿರುತ್ತಿರುವ ಡಿಕೆ ಶಿವಕುಮಾರ್ ಅವರ ವಿರುದ್ಧ ನಾವು ಹೇಗೆ ಆಕ್ಷೇಪ ಹೊರ ಹಾಕಬೇಕೆಂದು ಪ್ರಶ್ನಿಸಿದ್ದಾರೆ.

ಇನ್ನು ಶ್ರೀಗಳ ಬಗ್ಗೆ ಮಾತನಾಡುವುದಕ್ಕೆ ಡಿಕೆಶಿಗೆ ನೈತಿಕತೆ ಇಲ್ಲ. ಸ್ವಾಮೀಜಿ ಬಗ್ಗೆ ಡಿಕೆಶಿ ಅಗೌರವವಾಗಿ ಮಾತಾಡಿದ್ದಾರೆ. ಸ್ವಾಮೀಜಿ ಬಗ್ಗೆ ಎಚ್ಚರಿಕೆಯಿಂದ ಡಿಕೆಶಿ ಮಾತಾಡಲಿ ಎಂದು ಹೇಳಿದರು.

 

Related