ಬಿಜೆಪಿ ಪಕ್ಷದ ಕಾರ್ಯಕರ್ತರ ಕಾರ್ಯಗಾರ ಸಭೆ

ಬಿಜೆಪಿ ಪಕ್ಷದ ಕಾರ್ಯಕರ್ತರ ಕಾರ್ಯಗಾರ ಸಭೆ

ಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಕಾರ್ಯಕರ್ತರ ಕಾರ್ಯಗಾರ ಸಭೆ ಇಂದು HSR ಲೇಔಟ್ ವೈಟ್ ಹೌಸ್ ನಲ್ಲಿ ಆಯೋಜಿಸಲಾಗಿತ್ತು,ಈ ಕಾರ್ಯಕ್ರಮದಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿಯಾದ ಶ್ರೀ ನರೇಂದ್ರ ಮೋದಿ‌ ಜಿ ಸರ್ಕಾರದ ಯೋಜನೆಗಳು ಮತ್ತು ಸಾಧನೆಗಳ ಕುರಿತು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಬೆಂ.ದಕ್ಷಿಣ ಲೋಕಸಭಾ ಸಂಸದರಾದ ಶ್ರೀ ತೇಜಸ್ವಿ ಸೂರ್ಯ ರವರು, ಜಯನಗರ33458-2 ಶಾಸಕರಾದ ಶ್ರೀ ಸಿ.ಕೆ ರಾಮಮೂರ್ತಿ ರವರು,ವಿಧಾನರಿಷತ್ ಸದಸ್ಯರಾದ ಗೋಪಿನಾಥ್ ರೆಡ್ಡಿ ರವರು,ಬಿಜೆಪಿ ದಕ್ಷಿಣ ಜಿಲ್ಲೆಯ ಉಪಾಧ್ಯಕ್ಷರಾದ ಉಮೇಶ್ ಶೆಟ್ಟಿ ರವರು,ಮಂಡಲ ಅಧ್ಯಕ್ಷರಾದ ಶಿವಾಜಿ ರವರು, ನಿಕಟಪೂರ್ವ ಬಿಬಿಎಂಪಿ ಸದಸ್ಯರು,ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related