65ನೇ ಕನ್ನಡ ರಾಜ್ಯೋತ್ಸವ ಆಚರಣೆ

65ನೇ ಕನ್ನಡ ರಾಜ್ಯೋತ್ಸವ ಆಚರಣೆ

ಗಜೇಂದ್ರಗಡ : ಕೇಂದ್ರಿಯ ಬಸ್ ನಿಲ್ದಾಣದ ಮುಂಭಾಗದಲ್ಲಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳಿಂದ 65 ನೇ ಕನ್ನಡ ರಾಜ್ಯೋತ್ಸವವ ಆಚರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ರೋಣ ಹಾಗೂ ಗಜೇಂದ್ರಗಡ ಕಸಾಪ ಅಧ್ಯಕ್ಷ ಈಶ್ವರಪ್ಪ ರೇವಡಿ, ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಪ್ಪಗುಚ್ಚಗಳು ಹಾಗೂ ಧ್ವಜಾರೋಹಣ ನಡೆಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ರಪೀಕ ತೋರಗಲ್, ಭೀಮಣ್ಣ ಇಂಗಳೆ, ಶರಣಪ್ಪ ಚಳಗೇರಿ, ಕಳಕಪ್ಪ ಪೋತಾ, ಶರಣಪ್ಪ ಚವ್ಹಾಣ, ರಾಘೂ ಮಾಳೋತ್ತರ ಸೇರಿದಂತೆ ಮತ್ತಿತ್ತರರು ಇದ್ದರು.

Related