ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಕಂದಕಕ್ಕೆ ಬಿದ್ದ ಕಾಡಾನೆ ಜೆಸಿಬಿ ಹಾಗೂ ಅಗ್ನಿ ಶಾಮಕ ಠಾಣೆ ಸಿಬ್ಬಂದಿಯಿಂದ ಆನೆಯನ್ನು ಮೇಲೆತ್ತಲಾಯಿತು.
ಈ ಘಟನೆಯು ಹನೂರು ಬಫರ್ ವಲಯದ ಕಣಿವೆ ಬೋರೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದ್ದು, ಗಂಡಾನೆ ಕಂದಕಕ್ಕೆ ಬಿದ್ದು ಹೊರಳಾಡುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿಯನ್ನು ನೀಡಿದರು,ಈ ಮಾಹಿತಿಯನ್ನು ಆಧರಿಸಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿ ಆನೆಯನ್ನು ಮೇಲೆತ್ತಲಾಯಿತು