ಪ್ರವಾಹದಲ್ಲಿ ಕೊಚ್ಚಿ ಹೋದ ಬಾಲಕಿ

ಪ್ರವಾಹದಲ್ಲಿ ಕೊಚ್ಚಿ ಹೋದ ಬಾಲಕಿ

ಧಾರವಾಡ : ಗುರುವಾರ ಮಧ್ಯಾಹ್ನ ಗಂಜಿಗಟ್ಟಿಯ ಹಿರೆಕೆರಿ ಕೋಡಿ ತುಂಬಿ ಹರಿಯುತ್ತಿತು, ಸತತ ಮಳೆಯಿಂದ ಉಂಟಾಗಿರುವ ಪ್ರವಾಹದಲ್ಲಿ 9 ವರ್ಷದ ಬಾಲಕಿ ಶ್ರೀದೇವಿ ಗಾಣಿಗೇರ ಕೊಚ್ಚಿ ಹೋಗಿದ್ದ. ಗಂಜಿಗಟ್ಟಿ ಗ್ರಾಮಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಭೇಟಿ ನೀಡಿ, ಬಾಲಕಿ ಮನೆಗೆ ತೆರಳಿ ಅವರ ತಂದೆ ತಾಯಿಗೆ ಸಾಂತ್ವನ ಹೇಳಿದರು.

ಸರಕಾರದ ನೆರವು ತಲುಪಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.ಇದೇ ಸಂದರ್ಭದಲ್ಲಿ ಬಾಲಕಿ ತೇಲಿ ಹೋದ ಸ್ಥಳಕ್ಜೆ ಭೇಟಿ ನೀಡಿ, ಅಗ್ನಿಶಾಮಕ ಹಾಗೂ ಎನ್ ಡಿಆರ್ ಎಫ್ ತಂಡ ಕೈಗೋಳ್ಳುತ್ತಿರುವ ಪರಿಹಾರ ಕಾರ್ಯ ಪರಿಶೀಲಿಸಿದರು.

Related