ಮುಖ್ಯಮಂತ್ರಿ ಚಂದ್ರು ಆಮ್ಆದ್ಮಿ ಪಕ್ಷಕ್ಕೆ ಸೇರ್ಪಡೆ..!

ಮುಖ್ಯಮಂತ್ರಿ ಚಂದ್ರು ಆಮ್ಆದ್ಮಿ ಪಕ್ಷಕ್ಕೆ ಸೇರ್ಪಡೆ..!

ಇಂದು ಮಂಗಳವಾರ ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ  ಸಮ್ಮುಖದಲ್ಲಿ ಮುಖ್ಯಮಂತ್ರಿ ಚಂದ್ರು ಅವರು ಸೇರ್ಪಡೆಯಾಗಲಿದ್ದಾರೆ.

ಕರ್ನಾಟಕದ ‘ಮುಖ್ಯಮಂತ್ರಿ’ ಈಗ ಆಮ್ ಆದ್ಮಿ. ನಮ್ಮ ಕುಟುಂಬಕ್ಕೆ ಸ್ವಾಗತ ಮುಖ್ಯಮಂತ್ರಿಗಳೇ, ಎಂದು ಎಎಪಿ ಟ್ವೀಟ್ ಮಾಡಿದೆ. ಜತೆಗೆ ಚಂದ್ರು ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿದೆ.

Related